You are currently browsing the monthly archive for January 2009.

ಅದು ಬುದ್ಧನ ಊರು. ಆ ಊರಿನವರೂ ಬುದ್ಧನಂತವರೇ. ಉದ್ದ ಕಿವಿ, ಗುಂಗುರು ಕೂದಲು, ಅರೆ ತೆರೆದ ಕಣ್ಣುಗಳು, ತೆಳ್ಳನೆ ನಗೆ.
ಕೃಶ ದೇಹದವನೊಬ್ಬ ಬಂದ.
ಆಸೆಯೇ ದುಃಖಕ್ಕೆ ಮೂಲ ಎಂದ.
ಬುದ್ದನಂತವರು ಮುಖವಾಡ ಕಳಚಿಟ್ಟರು.
ನಗಲು ಯತ್ನಿಸಿದರು.


ಹೀಗೆಂದರು…